ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
TSK
TSK · ಙ್ಞಾನೋಕ್ತಿಗಳು 13:16
Treasury of Scripture Knowledge references in Kannada KJV.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.