TSK

TSK · ಙ್ಞಾನೋಕ್ತಿಗಳು 13:19

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.

ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.

ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.