ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
TSK
TSK · ಙ್ಞಾನೋಕ್ತಿಗಳು 13:4
Treasury of Scripture Knowledge references in Kannada KJV.
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ