ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
TSK
TSK · ಙ್ಞಾನೋಕ್ತಿಗಳು 14:2
Treasury of Scripture Knowledge references in Kannada KJV.
¶ ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ