TSK

TSK · ಙ್ಞಾನೋಕ್ತಿಗಳು 14:30

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.

ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.

ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.

ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.