ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
TSK
TSK · ಙ್ಞಾನೋಕ್ತಿಗಳು 14:31
Treasury of Scripture Knowledge references in Kannada KJV.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.