TSK

TSK · ಙ್ಞಾನೋಕ್ತಿಗಳು 16:12

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.

ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;