ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
TSK
TSK · ಙ್ಞಾನೋಕ್ತಿಗಳು 16:12
Treasury of Scripture Knowledge references in Kannada KJV.
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
ಪ್ರಕಟನೆ 19:11
TSK
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;