ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
TSK
TSK · ಙ್ಞಾನೋಕ್ತಿಗಳು 16:18
Treasury of Scripture Knowledge references in Kannada KJV.
ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.