TSK

TSK · ಙ್ಞಾನೋಕ್ತಿಗಳು 16:22

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.

ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.

ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.