ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
TSK
TSK · ಙ್ಞಾನೋಕ್ತಿಗಳು 16:28
Treasury of Scripture Knowledge references in Kannada KJV.
ಆದಿಕಾಂಡ 3:1
TSK
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ