TSK

TSK · ಙ್ಞಾನೋಕ್ತಿಗಳು 16:29

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?

ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.

ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.