ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
TSK
TSK · ಙ್ಞಾನೋಕ್ತಿಗಳು 16:7
Treasury of Scripture Knowledge references in Kannada KJV.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.