ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
TSK
TSK · ಙ್ಞಾನೋಕ್ತಿಗಳು 18:19
Treasury of Scripture Knowledge references in Kannada KJV.
ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.