ಅರಣ್ಯಕಾಂಡ 24:15
TSK
ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
TSK
Treasury of Scripture Knowledge references in Kannada KJV.
ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.