ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
TSK
TSK · ಙ್ಞಾನೋಕ್ತಿಗಳು 19:1
Treasury of Scripture Knowledge references in Kannada KJV.
ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?