TSK

TSK · ಙ್ಞಾನೋಕ್ತಿಗಳು 19:23

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.

ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.

ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.

ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.

ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.

ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.