TSK

TSK · ಙ್ಞಾನೋಕ್ತಿಗಳು 2:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.

ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.

ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.

ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.

ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.

ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.

ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.