ಆದಿಕಾಂಡ 2:7
TSK
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
TSK
Treasury of Scripture Knowledge references in Kannada KJV.
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.