ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
TSK
TSK · ಙ್ಞಾನೋಕ್ತಿಗಳು 21:12
Treasury of Scripture Knowledge references in Kannada KJV.
ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.