ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
TSK
TSK · ಙ್ಞಾನೋಕ್ತಿಗಳು 23:10
Treasury of Scripture Knowledge references in Kannada KJV.
ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.