TSK

TSK · ಙ್ಞಾನೋಕ್ತಿಗಳು 23:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.

ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.