ಕೀರ್ತನೆಗಳು 9:18
TSK
ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
TSK
Treasury of Scripture Knowledge references in Kannada KJV.
ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.