TSK

TSK · ಙ್ಞಾನೋಕ್ತಿಗಳು 23:29

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.

ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!

ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.

ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ

ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.