ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
TSK
TSK · ಙ್ಞಾನೋಕ್ತಿಗಳು 24:11
Treasury of Scripture Knowledge references in Kannada KJV.
ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.