ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
TSK
TSK · ಙ್ಞಾನೋಕ್ತಿಗಳು 24:23
Treasury of Scripture Knowledge references in Kannada KJV.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.