ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
TSK
TSK · ಙ್ಞಾನೋಕ್ತಿಗಳು 24:6
Treasury of Scripture Knowledge references in Kannada KJV.
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.