ಆದಿಕಾಂಡ 4:8
TSK
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
TSK
Treasury of Scripture Knowledge references in Kannada KJV.
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.