ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
TSK
TSK · ಙ್ಞಾನೋಕ್ತಿಗಳು 26:17
Treasury of Scripture Knowledge references in Kannada KJV.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.