ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
TSK
TSK · ಙ್ಞಾನೋಕ್ತಿಗಳು 26:4
Treasury of Scripture Knowledge references in Kannada KJV.
ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.