ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
TSK
TSK · ಙ್ಞಾನೋಕ್ತಿಗಳು 27:22
Treasury of Scripture Knowledge references in Kannada KJV.
ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು