ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
TSK
TSK · ಙ್ಞಾನೋಕ್ತಿಗಳು 28:10
Treasury of Scripture Knowledge references in Kannada KJV.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.