TSK

TSK · ಙ್ಞಾನೋಕ್ತಿಗಳು 28:19

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.

ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.

ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.

ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.