ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
TSK
TSK · ಙ್ಞಾನೋಕ್ತಿಗಳು 28:21
Treasury of Scripture Knowledge references in Kannada KJV.
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.