ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
TSK
TSK · ಙ್ಞಾನೋಕ್ತಿಗಳು 29:4
Treasury of Scripture Knowledge references in Kannada KJV.
ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.