ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
TSK
TSK · ಙ್ಞಾನೋಕ್ತಿಗಳು 29:7
Treasury of Scripture Knowledge references in Kannada KJV.
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.