ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
TSK
TSK · ಙ್ಞಾನೋಕ್ತಿಗಳು 30:17
Treasury of Scripture Knowledge references in Kannada KJV.
ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.