ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.
TSK
TSK · ಙ್ಞಾನೋಕ್ತಿಗಳು 31:31
Treasury of Scripture Knowledge references in Kannada KJV.
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.