TSK

TSK · ಙ್ಞಾನೋಕ್ತಿಗಳು 31:6

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.