ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
TSK
TSK · ಙ್ಞಾನೋಕ್ತಿಗಳು 5:12
Treasury of Scripture Knowledge references in Kannada KJV.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.