TSK

TSK · ಙ್ಞಾನೋಕ್ತಿಗಳು 6:31

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.