ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
TSK
TSK · ರೋಮಾಪುರದವರಿಗೆ 1:21
Treasury of Scripture Knowledge references in Kannada KJV.
ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.