ಗಂಟೆಗಂಟೆ ಪ್ರಾರ್ಥನೆಗಳು

ಪ್ರಸ್ತುತ ಗಂಟೆ

ಆವರಣದ ಪ್ರಾರ್ಥನೆ

ಕಾಂಪ್ಲೈನ್ ಮತ್ತು ಮಧ್ಯರಾತ್ರಿ ಪ್ರಾರ್ಥನೆಯ ನಡುವೆ ಹೇಳುವ ಈ ‘ಆವರಣ’ ಪ್ರಾರ್ಥನೆಯನ್ನು, ಮುಖ್ಯವಾಗಿ ಸನ್ಯಾಸಿಗಳು, ಪಾದ್ರಿಗಳು ಮತ್ತು ಬಿಷಪ್‌ಗಳು, ನಿದ್ದೆಗೆ ಮೊದಲು ಹೃದಯವನ್ನು ಪರಿಶೀಲಿಸಲು ಸಲ್ಲಿಸುತ್ತಾರೆ.

ಸಾಯಂಕಾಲದ ಪ್ರಾರ್ಥನೆ—ಇದನ್ನು ಕತ್ತಲೆಯ ಆವರಣದ ಗಂಟೆ, ಅಥವಾ ‘ಸಿಟ್ಟಾರ್’ (ಸಿಟ್ತಾರ್) ಎಂದು ಕರೆಯುವುದು—ಅದರ ಕಾಲವು ರಾತ್ರಿ ಅಂಧಕಾರದ ಪ್ರವೇಶದಲ್ಲಿ; ಇದು ತಂದೆಯಾದ ಸನ್ಯಾಸಿಗಳಿಗೆ ವಿಶೇಷವಾಗಿದೆ.

ನಮ್ಮ ತಂದೆಯ ಪ್ರಾರ್ಥನೆ

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.

ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಕೃತಜ್ಞತಾ ಪ್ರಾರ್ಥನೆ

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.

ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಕೀರ್ತನೆ 50

ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.

ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.

ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.

ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.

ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.

ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.

ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.

ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.

ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.

ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.

ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.

ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.

ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?

ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.

ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.

ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.

ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.

ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.

ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ಧನ್ಯ ಆವರಣ ಪ್ರಾರ್ಥನೆ,

ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.

ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.

ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.

ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.

ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.

ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.

ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.

ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.

ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.

ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.

ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.

ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.

ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?

ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.

ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.

ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.

ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.

ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.

ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ಕೀರ್ತನೆ 4

ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.

ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.

ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.

ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.

ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.

ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.

ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.

ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.

ಕೀರ್ತನೆ 6

ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.

ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.

ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?

ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.

ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?

ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.

ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;

ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.

ಕೀರ್ತನೆ 8

ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.

ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.

ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?

ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;

ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ

ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.

ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.

ಕೀರ್ತನೆ 12

ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.

ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.

ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.

ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.

ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.

ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.

ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.

ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.

ಕೀರ್ತನೆ 15

ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?

ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;

ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.

ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಕೀರ್ತನೆ 24

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.

ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.

ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.

ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.

ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.

ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.

ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.

ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.

ಕೀರ್ತನೆ 26

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.

ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.

ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.

ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.

ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ

ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.

ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.

ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.

ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.

ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.

ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.

ಕೀರ್ತನೆ 66

ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;

ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.

ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.

ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.

ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.

ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.

ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;

ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;

ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.

ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.

ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.

ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!

ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

ಕೀರ್ತನೆ 69

ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.

ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.

ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.

ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.

ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.

ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.

ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.

ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.

ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.

ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.

ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.

ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.

ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ

ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.

ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.

ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.

ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.

ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.

ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.

ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.

ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.

ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.

ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.

ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.

ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.

ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.

ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.

ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.

ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.

ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.

ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.

ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.

ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.

ಕೆಳಗಿನ ಕೀರ್ತನೆಗಳು ಮೂರನೇ ಗಂಟೆಯಿಂದ ಆಯ್ದವು:

ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.

ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.

ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.

ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.

ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.

ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.

ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.

ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.

ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.

ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.

ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.

ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.

ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ

ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.

ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.

ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.

ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.

ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.

ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.

ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.

ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.

ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.

ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.

ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.

ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.

ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.

ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.

ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.

ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.

ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.

ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.

ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.

ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.

ಕೀರ್ತನೆ 22

ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.

ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.

ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.

ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.

ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.

ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.

ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--

ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.

ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.

ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.

ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.

ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.

ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.

ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.

ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.

ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.

ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.

ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.

ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.

ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.

ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.

ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.

ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.

ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.

ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.

ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.

ಕೀರ್ತನೆ 29

ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;

ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.

ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.

ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.

ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.

ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.

ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.

ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್‌ ಅರಣ್ಯವನ್ನು ಕದಲಿಸುತ್ತಾನೆ.

ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.

ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.

ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಕೀರ್ತನೆ 42

ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.

ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?

ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.

ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.

ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.

ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

ಕೆಳಗಿನ ಕೀರ್ತನೆಗಳು ಆರನೇ ಗಂಟೆಯಿಂದ ಆಯ್ದವು:

ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.

ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.

ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.

ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?

ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.

ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.

ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.

ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?

ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.

ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.

ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?

ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.

ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?

ಕೀರ್ತನೆ 56

ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.

ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.

ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.

ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?

ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.

ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.

ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.

ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?

ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.

ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.

ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?

ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.

ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?

ಕೀರ್ತನೆ 85

ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.

ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.

ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.

ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.

ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?

ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?

ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.

ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.

ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.

ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.

ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.

ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.

ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.

ಕೀರ್ತನೆ 90

ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.

ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.

ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;

ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.

ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.

ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.

ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.

ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.

ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.

ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.

ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.

ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.

ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.

ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.

ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;

ಕೀರ್ತನೆ 109

ಯಹೋವನು ನನ್ನ ಕರ್ತನಿಗೆ ಹೇಳಿದ್ದಾನೆ: ನೀನು ನನ್ನ ಬಲಗಡೆಯಲ್ಲಿ ಕೂತು, ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿಸುವ ತನಕ ಕಾಯಿರು. ಸೀಯೋನ್‌ನಿಂದ ಕರ್ತನು ನಿನ್ನಿಗೆ ಶಕ್ತಿಯ ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ನೀನು ಆಳುವಿ. ಪರಿಶುದ್ಧರ ಮಹಿಮೆಯಲ್ಲಿ, ನಿನ್ನ ಸಾಮರ್ಥ್ಯದ ದಿನದಲ್ಲಿ ಜನರು ನಿನಗೆ ಇಚ್ಛೆಯಿಂದ ಒಪ್ಪಿಕೊಳ್ಳುವರು. ಪ್ರಭಾತ ನಕ್ಷತ್ರದ ಮೊದಲು ಗರ್ಭದಿಂದ ನಿನ್ನನ್ನು ನಾನು ಜನಿಸಿದ್ದೇನೆ.

ಕರ್ತನು ಪ್ರಮಾಣಮಾಡಿದ್ದಾನೆ ಮತ್ತು ಆತನು ಮನಸ್ಸುಮಾಡಿಕೊಳ್ಳುವುದಿಲ್ಲ: ನೀನು ಮೆಲ್ಕೇಜೆದೇಕನ ಕ್ರಮದಲ್ಲಿ ಯಾಜಕನೇ. ಕರ್ತನು ನಿನ್ನ ಬಲಗಡೆಯಲ್ಲಿ ಇದ್ದಾನೆ; ತನ್ನ ಕೋಪದ ದಿನದಲ್ಲಿ ರಾಜರೆಲ್ಲರನ್ನು ಚೂರುಚೂರಾಗಿಸುವನು; ಜನಾಂಗಗಳ ನಡುವೆ ತೀರ್ಪು ತೀರಿಸುವನು, ಶವಗಳಿಂದ ತುಂಬಿಸುವನು; ಭೂಮಿಯ ಮೇಲೆ ಅನೇಕರ ತಲೆಗಳನ್ನು ಪುಡಿಗೈಯುವನು. ಮಾರ್ಗದಲ್ಲಿ ಅವನು ಹೊಳೆಯ ನೀರು ಕುಡಿಯುವನು; ಆದ್ದರಿಂದ ತನ್ನ ತಲೆಯನ್ನು ಎತ್ತಿಕೊಳ್ಳುವನು. ಹಲ್ಲೆಲೂಯಾ.

ಕೀರ್ತನೆ 96

ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.

ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.

ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.

ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.

ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.

ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.

ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.

ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.

ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,

ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.

ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.

ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.

ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

ಕೀರ್ತನೆ 109

ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.

ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.

ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.

ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.

ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.

ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.

ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.

ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.

ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.

ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.

ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.

ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.

ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.

ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.

ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.

ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.

ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.

ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.

ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.

ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.

ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.

ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.

ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;

ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.

ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.

ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.

ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.

ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.

ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.

ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.

ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.

ಕೀರ್ತನೆ 114

ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ

ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.

ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್‌ ಹಿಂತಿರುಗಿತು.

ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.

ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?

ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?

ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ

ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.

ಕೀರ್ತನೆ 115

ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.

ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?

ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.

ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.

ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.

ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.

ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,

ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.

ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.

ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.

ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.

ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.

ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.

ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.

ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.

ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.

ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.

ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.

ಕೀರ್ತನೆ 129

ಆಳಗಳಿಂದ ನಾನು ನಿನ್ನನ್ನು ಕೂಗಿದೆ, ಕರ್ತನೇ; ಕರ್ತನೇ, ನನ್ನ ಸ್ವರವನ್ನು ಕೇಳು. ನನ್ನ ಬೇಡಿಕೆಯ ಧ್ವನಿಗೆ ನಿನ್ನ ಕಿವಿಗಳು ಗಮನವಾಗಿರಲಿ. ಕರ್ತನೇ, ನೀನು ಅಧರ್ಮಗಳನ್ನು ಎಣಿಸುತ್ತಿದ್ದರೆ, ಕರ್ತನೇ, ಯಾರು ನಿಲ್ಲಬಲ್ಲರು? ಆದರೆ ನಿನ್ನ ಬಳಿಯಲ್ಲಿ ಕ್ಷಮೆಯಿದೆ. ನಿನ್ನ ನಾಮಕ್ಕಾಗಿ ನಾನು ನೀನನ್ನು ನಿರೀಕ್ಷಿಸಿದ್ದೇನೆ, ಕರ್ತನೇ; ನನ್ನ ಆತ್ಮವು ನಿನ್ನ ವಿಧಿಯನ್ನು ನಿರೀಕ್ಷಿಸಿದೆ. ಕಾವಲುಗಾರನು ಪ್ರಭಾತವನ್ನು ನಿರೀಕ್ಷಿಸುವದಕ್ಕಿಂತಲೂ ಹೆಚ್ಚು—ಪ್ರಭಾತವನ್ನು—ಇಸ್ರಾಯೇಲನು ಕರ್ತನನ್ನು ನಿರೀಕ್ಷಿಸಲಿ. ಯಾಕಂದರೆ ಕರ್ತನ ಬಳಿಯಲ್ಲಿ ಕರುಣೆಯಿದೆ; ಅವನಲ್ಲಿ ಅಪಾರ ವಿಮೋಚನೆಯಿದೆ; ಆತನು ಇಸ್ರಾಯೇಲನ್ನು ಅದರ ಎಲ್ಲಾ ಪಾಪಗಳಿಂದ ವಿಮೋಚಿಸುವನು. ಹಲ್ಲೆಲೂಯಾ.

ಕೀರ್ತನೆ 120

ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.

ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.

ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?

ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.

ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!

ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.

ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.

ಕೀರ್ತನೆ 131

ಕರ್ತನೇ, ದಾವೀದನನ್ನು ಮತ್ತು ಅವನ ಎಲ್ಲಾ ತಪಸ್ಸನ್ನೂ ನೆನಪಿಸಿಕೋ. ಅವನು ಕರ್ತನಿಗೆ ಪ್ರತಿಜ್ಞೆಮಾಡಿದ್ದ; ಯಾಕೋಬನ ದೇವರಿಗೆ ವ್ರತಮಾಡಿದ್ದ: ‘ನಾನು ನನ್ನ ಮನೆಯಲ್ಲಿ ಪ್ರವೇಶಿಸುವುದಿಲ್ಲ; ನನ್ನ ಮಂಚದ ಮೇಲೇರಿ ಮಲಗುವುದಿಲ್ಲ; ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ಕಪಾಳಗಳಿಗೂ ಅಲಸ್ಯವನ್ನೂ, ನನ್ನ ಕಪಾಲಗಳಿಗೆ ವಿಶ್ರಾಂತಿಯನ್ನೂ ಕೊಡಲಾರೆನು—ಯಾವಾಗಲೂ ಕರ್ತನಿಗೆ ಸ್ಥಳವನ್ನೂ ಯಾಕೋಬನ ದೇವರಿಗೆ ವಾಸಸ್ಥಳವನ್ನೂ ಕಂಡುಕೊಳ್ಳುವವರೆಗೂ.’ ನೋಡಿರಿ, ನಾವು ಏಫ್ರಾತದಲ್ಲಿ ಅದರ ವಿಷಯ ಕೇಳಿದ್ದೇವೆ; ಕರಡಿನ ಮರಗಳ ಕಾಡಿನಲ್ಲಿ ಅದನ್ನು ಕಂಡುಕೊಂಡಿದ್ದೇವೆ. ಅವನ ನಿವಾಸಗಳಿಗೆ ನಾವು ಪ್ರವೇಶಿಸೋಣ; ಅವನ ಪಾದಗಳು ನೆಲೆಸಿರುವ ಸ್ಥಳದಲ್ಲಿ ನಮನಮಾಡೋಣ.

ಕರ್ತನೇ, ನಿನ್ನ ವಿಶ್ರಾಂತಿಗೆ ಬಾ—ನೀನು ಮತ್ತು ನಿನ್ನ ಪರಿಶುದ್ಧಸ್ಥಾನದ ಪೆಟ್ಟಿಗೆ. ನಿನ್ನ ಯಾಜಕರು ನೀತಿಯನ್ನು ಧರಿಸಲಿ; ನಿನ್ನ ಭಕ್ತರು ಹರ್ಷಿಸಲಿ. ನಿನ್ನ ದಾಸನಾದ ದಾವೀದನ ನಿಮಿತ್ತ ನಿನ್ನ ಅಭಿಷೇಕಿತನ ಮುಖವನ್ನು ತಿರಸ್ಕರಿಸಬೇಡ. ಕರ್ತನು ದಾವೀದನಿಗೆ ನಿಜವಾದ ಪ್ರತಿಜ್ಞೆಮಾಡಿದ್ದಾನೆ—ಅದನ್ನು ಆತನು ಬದಲಿಸುವುದಿಲ್ಲ—‘ನಿನ್ನ ದೇಹದ ಫಲದಿಂದಲೇ ನಿನ್ನ ಸಿಂಹಾಸನದಲ್ಲಿ ನಾನು ಒಬ್ಬನನ್ನು ಕೂಪಿಸುವೆನು. ನಿನ್ನ ಮಕ್ಕಳು ನನ್ನ ಒಡಂಬಡಿಕೆಯನ್ನು ಮತ್ತು ಅವರಿಗೆ ಕಲಿಸುವ ನನ್ನ ಸಾಕ್ಷಿಗಳನ್ನು ಸಮರ್ಪಕವಾಗಿ ಉಳಿಸಿಕೊಂಡರೆ—ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂಪಿಸುವರು.’ ಯಾಕಂದರೆ ಕರ್ತನು ಸೀಯೋನ್‌ನನ್ನು ಆರಿಸಿಕೊಂಡನು; ಅದನ್ನು ತನ್ನ ವಾಸಸ್ಥಾನಕ್ಕಾಗಿಯೇ ಆರಿಸಿಕೊಂಡನು: ‘ಇದೆಯೇ ನನ್ನ ಶಾಶ್ವತ ವಿಶ್ರಾಂತಿಯ ಸ್ಥಳ; ಇಲ್ಲಿಯೇ ನಾನು ವಾಸಿಸುವೆನು—ಅದನ್ನು ನಾನು ಬಯಸಿದೆ. ಅದರ ಆಹಾರಧಾನ್ಯವನ್ನು ನಾನು ಸಮೃದ್ಧಿಯಾಗಿ ಆಶೀರ್ವದಿಸುವೆನು; ಅದರ ಬಡವರಿಗೆ ನಾನು ಅನ್ನಪೂರ್ತಿಯನ್ನು ಕೊಡಿಸುವೆನು; ಅದರ ಯಾಜಕರಿಗೆ ನಾನು ರಕ್ಷಣೆಯನ್ನು ವೇಷಭೂಷಣವಾಗಿಸುವೆನು; ಅದರ ಭಕ್ತರು ತುಂಬಾ ಹರ್ಷಿಸುವರು. ಅಲ್ಲಿ ನಾನು ದಾವೀದನಿಗೆ ಒಂದು ಕೊಂಬನ್ನು ಹೂಡಿಸುವೆನು; ನನ್ನ ಅಭಿಷೇಕಿತನಿಗೆ ನಾನು ಒಂದು ದೀಪವನ್ನು ಸಿದ್ಧಪಡಿಸಿದ್ದೇನೆ; ಅವನ ಶತ್ರುಗಳಿಗೆ ನಾನು ಲಜ್ಜೆಯನ್ನು ವೇಷವಾಗಿ ಹಾಕುವೆನು; ಆದರೆ ಅವನ ಮೇಲೆ ಅವನ ಕಿರೀಟವು ಕಂಗೊಳಿಸುವದು.’ ಹಲ್ಲೆಲೂಯಾ.

ಕೀರ್ತನೆ 132

ಇಗೋ, ಸಹೋದರರು ಒಟ್ಟಿಗೆ ವಾಸಿಸುವುದು ಎಷ್ಟು ಒಳ್ಳೆಯದೆಂದು, ಎಷ್ಟು ಮಧುರವಾಗಿದೆಯೆಂದು! ತಲೆಯ ಮೇಲೆ ಎರೆಯುವ ಬೆಳ್ಳಿಯ ಹುಂಬಾರದಂತಿದೆ—ಅದು ಗಡ್ಡದ ಮೇಲೆ, ಆರೋನನ ಗಡ್ಡದ ಮೇಲೆ, ಅವನ ಅಂಗಿಯ ಕಪಾಟುಗಳ ಮೇಲೆ ಇಳಿಯುತ್ತದೆ—ಹೆರ್ಮೋನ್ ಹಿಮದ ಹನಿಯಂತೆ—ಸೀಯೋನ್ ಪರ್ವತಗಳ ಮೇಲೆ ಇಳಿಯುತ್ತದೆ—ಅಲ್ಲಿ ಕರ್ತನು ಆಶೀರ್ವಾದವನ್ನೂ ಎಂದೆಂದಿಗೂ ಇರುವ ಜೀವವನ್ನು ಆದೇಶಿಸಿದ್ದಾನೆ. ಹಲ್ಲೆಲೂಯಾ.

ಕೀರ್ತನೆ 129

ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.

ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.

ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.

ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.

ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.

ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.

ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.

ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

ಕೀರ್ತನೆ 130

ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.

ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.

ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.

ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.

ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.

ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.

ಕೀರ್ತನೆ 131

ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.

ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.

ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.

ಕೀರ್ತನೆ 132

ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.

ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--

ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ

ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;

ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.

ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.

ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.

ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.

ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.

ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.

ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.

ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.

ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.

ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.

ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.

ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.

ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.

ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.

ಕೀರ್ತನೆ 133

ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ

ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

ಕೀರ್ತನೆ 136

ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.

ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.

ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.

ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.

ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.

ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.

ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆ 140

ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.

ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.

ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.

ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.

ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.

ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.

ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.

ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.

ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.

ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.

ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.

ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.

ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.

ಕೀರ್ತನೆ 145

ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.

ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.

ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.

ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.

ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ

ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.

ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.

ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.

ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.

ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.

ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.

ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.

ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.

ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.

ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.

ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.

ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.

ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.

ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.

ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.

ನಿನಗೆ ಶಾಂತಿ

ನಿನಗೆ ಶಾಂತಿ. ನಿನ್ನಲ್ಲಿ ಮಹಿಮೆ ತುಂಬಿರುವವಳಾದ ಯಾವಾಗಲೂ ಕನ್ಯೆಯಾಗಿರುವ ಪವಿತ್ರೆಯೇ, ದೇವಜನನಿ, ಕ್ರಿಸ್ತನ ತಾಯಿಯೇ, ನಮ್ಮ ಪ್ರಾರ್ಥನೆಗಳನ್ನು ನಿನ್ನ ಪ್ರಿಯ ಪುತ್ರನ ಬಳಿಗೆ ಏರಿಸು, ಆಗ ಆತನು ನಮ್ಮ ಪಾಪಗಳನ್ನು ಕ್ಷಮಿಸಲಿ.

ನಿಜವಾದ ಬೆಳಕಾಗಿರುವ ಕ್ರಿಸ್ತನಾದ ನಮ್ಮ ದೇವರನ್ನು ನಮ್ಮಿಗಾಗಿ ಹೆತ್ತ ಪವಿತ್ರ ಕನ್ಯೆಯೇ, ನಿನಗೆ ಶಾಂತಿ; ಕರ್ತನೊಡನೆ ನಮ್ಮ ವಿಷಯವಾಗಿ ಬೇಡಿಕೆಯಾಗು, ಆದುವರೆಗೂ ನಮ್ಮ ಆತ್ಮಗಳ ಮೇಲೆ ಆತನು ಕರುಣೆ ತೋರಿ ನಮ್ಮ ಪಾಪಗಳನ್ನು ಕ್ಷಮಿಸಲಿ.

ದೇವಜನನಿಯಾದ ಕನ್ಯೆ ಮರಿಯೇ, ಮಾನವ ಜಾತಿಗೆ ನಂಬಿಗಸ್ತ ಮಧ್ಯಸ್ಥೆಯೇ, ನೀನು ಹೆತ್ತ ಕ್ರಿಸ್ತನ ಸನ್ನಿಧಿಯಲ್ಲಿ ನಮ್ಮ ಪರವಾಗಿ ಮಧ್ಯಸ್ಥಿಕೆ ಮಾಡು, ಆಗ ಆತನು ನಮ್ಮ ಪಾಪಕ್ಷಮೆಯನ್ನು ದಯಪಾಲಿಸಲಿ.

ನಿಜವಾದ ರಾಣಿಯಾದ ಕನ್ಯೆಯೇ, ನಿನಗೆ ಶಾಂತಿ; ನಮ್ಮ ವಂಶದ ಕೀರ್ತಿಯಾಗಿರುವವಳೇ, ನೀನು ನಮಗೆ ಇಮ್ಮಾನುಯೇಲನನ್ನು ಹೆತ್ತೆಯೆ. ನಾವು ಬೇಡುತ್ತೇವೆ: ನಮ್ಮನ್ನು ಸ್ಮರಿಸು, ನಂಬಿಗಸ್ತ ಮಧ್ಯಸ್ಥೆಯೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಸನ್ನಿಧಿಯಲ್ಲಿ, ಆತನು ನಮ್ಮ ಪಾಪಗಳನ್ನು ಕ್ಷಮಿಸಲಿ.

ಪವಿತ್ರ ಸುವಾರ್ತೆ ಸಂತ ಯೋಹಾನನ ಪ್ರಕಾರ (ಅಧ್ಯಾಯ 6:15-23)

ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.

ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ

ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.

ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.

ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.

ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.

ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.

ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.

(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).

Tenoo oasht emmok o piekhristos

nem pekyot en aghathos nem pi epnevma ethowab je akee ak soati emmon nai nan

ನಾವು ನಿನ್ನನ್ನು ಆರಾಧಿಸುತ್ತೇವೆ, ಕ್ರಿಸ್ತನೇ, ನಿನ್ನ ಉತ್ತಮ ಪಿತನೊಂದಿಗೆಯೂ ಪವಿತ್ರಾತ್ಮನೊಂದಿಗೆಯೂ; ಏಕೆಂದರೆ ನೀನು ಬಂದು ನಮ್ಮನ್ನು ರಕ್ಷಿಸಿದ್ದೀ.

1. ಕರ್ತನೇ, ನನ್ನ ಶತ್ರುಗಳ ಎಚ್ಚರಿಕೆಯನ್ನು ನೀನು ಬಲ್ಲೆ; ಮತ್ತು ನನ್ನ ದೌರ್ಬಲ್ಯವನ್ನೂ—ನನ್ನ ಸೃಷ್ಟಿಕರ್ತನೇ—ನೀನೂ ತಿಳಿದಿರುವೆ. ಆದ್ದರಿಂದ ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ. ನಿನ್ನ ದಯೆಯ ರೆಕ್ಕೆಗಳಡಿ ನನ್ನನ್ನು ಆವರಿಸು; ನಾನು ಮರಣನಿದ್ರೆಗೆ ಜಾರಿಬಿಡದಂತೆ. ನಿನ್ನ ವಾಕ್ಯಗಳ ಮಹತ್ವದಿಂದ ನನ್ನ ಕಣ್ಣುಗಳನ್ನು ಪ್ರಕಾಶಗೊಳಿಸು; ಮತ್ತು ಯಾವಾಗಲೂ ನಿನ್ನ ಘನತೆಗೆ ನನ್ನನ್ನು ಎಬ್ಬಿಸು; ಏಕೆಂದರೆ ನೀನೇ ಒಳ್ಳೆಯವರೂ ಮಾನವಪ್ರೇಮಿಗಳೂ ಆಗಿರುವೆ.

Doxa Patri ke Eioa ke Agio Pnevmati

ಪಿತಾವಿಗೂ, ಪುತ್ರನಿಗೂ, ಪವಿತ್ರಾತ್ಮನಿಗೂ ಮಹಿಮೆ.

2. ಕರ್ತನೇ, ನಿನ್ನ ತೀರ್ಪು ಭಯಾನಕವಾಗಿದೆ; ಮನುಷ್ಯರನ್ನು ಒಟ್ಟುಗೂಡಿಸುವರು, ದೇವದೂತರು ನಿಂತುನೋಡುವರು, ಪುಸ್ತಕಗಳು ತೆರೆಯಲ್ಪಡುವವು, ಕೃತ್ಯಗಳು ಬಹಿರಂಗಗೊಳ್ಳುವವು, ಚಿಂತನೆಗಳು ಪರಿಶೋಧಿಸಲ್ಪಡುವವು. ಪಾಪದಲ್ಲಿ ಸಿಕ್ಕಿಕೊಂಡಿರುವ ನನಗೆ ಯಾವ ರೀತಿ ತೀರ್ಪು ಸಿಗಲಿದೆ? ನನ್ನ ಸುತ್ತಲಿನ ಅಗ್ನಿಜ್ವಾಲೆಗಳನ್ನು ಯಾರು ಆರಿಸುವರು? ನನ್ನ ಅಂಧಕಾರವನ್ನು ಯಾರು ಪ್ರಕಾಶಪಡಿಸುವರು? ನಿನ್ನ ಹೊರತು, ಕರ್ತನೇ, ಇನ್ನಾರು? ಮಾನವಪ್ರೇಮಿಯಾದ ನೀನು ನನ್ನ ಮೇಲೆ ದಯೆಯಿಡು.

Ke nin ke a ee ke ees toos e onas toan e oa noan ameen.

ಈಗಲೂ ಸದಾಕಾಲವೂ ಯುಗಯುಗಾಂತರಗಳವರೆಗೆ, ಆಮೆನ್.

3. ದೇವಮಾತೆಯೇ, ನಿನ್ನಲ್ಲೇ ನಾವು ಭರವಸೆ ಇಟ್ಟಿರುವುದರಿಂದ ನಾವು ಲಜ್ಜೆಗೆ ಗುರಿಯಾಗುವುದಿಲ್ಲ, ಆದರೆ ರಕ್ಷಿಸಲ್ಪಡುವೆವು. ಮತ್ತು, ಶುದ್ಧವಳೂ ಸಂಪೂರ್ಣವಳೂ ಆಗಿರುವವಳೇ, ನಿನ್ನ ಸಹಾಯ ಮತ್ತು ಮಧ್ಯಸ್ಥಿಕೆಯನ್ನು ಹೊಂದಿದ್ದರಿಂದ ನಾವು ಭಯಪಡದೆ nossos ಶತ್ರುಗಳನ್ನು ಓಡಿಸುತ್ತೇವೆ ಮತ್ತು ಅವರನ್ನು ಚದರಿಸುತ್ತೇವೆ. ಮತ್ತು ಸಮಸ್ತದಲ್ಲಿಯೂ ನಾವು ನಿನ್ನ ಮಹಾ ಸಹಾಯವನ್ನು ಬಲವಾದ ಒಳಚರಟಿನಂತೆ ಕವಚವನ್ನಾಗಿ ತೆಗೆದುಕೊಳ್ಳುತ್ತೇವೆ. ನಾವು ಬೇಡುತ್ತೇವೆ ಮತ್ತು ವಿನಂತಿಸುತ್ತೇವೆ—ದೇವಮಾತೆಯೇ—ನಿನ್ನ ಮಧ್ಯಸ್ಥಿಕೆಗಳ ಮೂಲಕ ನಮ್ಮನ್ನು ರಕ್ಷಿಸು, ಮತ್ತು ಆಳವಾದ ನಿದ್ರೆಯಿಂದ ನಮ್ಮನ್ನು ಎಬ್ಬಿಸಿ, ನಿನ್ನಿಂದ ಮಾಂಸವನ್ನು ಪಡೆದ ದೇವರನ್ನು ಶಕ್ತಿಯಾಗಿ ಘನಪಡಿಸಲು ನಮ್ಮನ್ನು ಎಬ್ಬಿಸು.

Κύριε ἐλέησον ಕಿರ್ಯೆ ಎಲೆಈಸೋನ್ (ಪ್ರಭು, ಕರುಣೆ ತೋರು) 41 ಬಾರಿ

ಪವಿತ್ರ, ಪವಿತ್ರ, ಪವಿತ್ರ

ಪವಿತ್ರ, ಪವಿತ್ರ, ಪವಿತ್ರ—ಸೈನ್ಯಗಳ ಕರ್ತನು. ಆಕಾಶ ಮತ್ತು ಭೂಮಿ ನಿನ್ನ ಮಹಿಮೆ ಮತ್ತು ಮಾನದಿಂದ ತುಂಬಿವೆ. ದೇವ ಪಿತೃ, ಸರ್ವಶಕ್ತನೇ, ನಮ್ಮ ಮೇಲೆ ಕರುಣೆ ತೋರು. ಪವಿತ್ರ ತ್ರಿತ್ವನೇ, ನಮ್ಮ ಮೇಲೆ ಕರುಣೆ ತೋರು. ಕರ್ತನಾದ ಸೇನೆಯ ದೇವರೇ, ನಮ್ಮೊಡನೆ ಇರುವಿರಲಿ; ಯಾಕಂದರೆ ನಮ್ಮ ವಿಪತ್ತುಗಳಲ್ಲಿಯೂ ಸಂಕಟಗಳಲ್ಲಿಯೂ ನಮ್ಮಿಗೆ ನಿನ್ನ ಹೊರತು ನೆರವಾಗುವವರಿಲ್ಲ.

ನಮ್ಮ ದೋಷಗಳನ್ನು, ನಾವು ಇಚ್ಛೆಯಿಂದ ಮಾಡಿದವುಗಳನ್ನೂ ಅಇಚ್ಛೆಯಿಂದ ಮಾಡಿದವುಗಳನ್ನೂ, ತಿಳಿದುಕೊಂಡು ಮಾಡಿದವುಗಳನ್ನೂ ತಿಳಿಯದೆ ಮಾಡಿದವುಗಳನ್ನೂ—ಗೋಚರವಾಗಿರುವವುಗಳನ್ನೂ ಅಗೋಚರವಾಗಿರುವವುಗಳನ್ನೂ—ದೇವರೆ, ಬಿಡಿಸು, ಕ್ಷಮಿಸು, ಮನ್ನಿಸು. ಕರ್ತನೇ, ಅವನ್ನೆಲ್ಲಾ ನಮ್ಮಿಗಾಗಿ ಕ್ಷಮಿಸು—ನಮ್ಮ ಮೇಲೆ ಕರೆಯಲ್ಪಟ್ಟಿರುವ ನಿನ್ನ ಪರಿಶುದ್ಧ ನಾಮಕ್ಕಾಗಿ. ಕರ್ತನೇ, ನಮ್ಮ ಪಾಪಗಳ ಪ್ರಕಾರವಲ್ಲ, ನಿನ್ನ ಕರುಣೆಯ ಪ್ರಕಾರ ನಮ್ಮೊಂದಿಗೆ ನಡೆ.

ಕೃತಜ್ಞತೆಯಿಂದ ಹೀಗೆ ಹೇಳುವ ಯೋಗ್ಯರಾಗುವಂತೆ ನಮ್ಮನ್ನು ಮಾಡು: ನಮ್ಮ ತಂದೆ ಸ್ವರ್ಗದಲ್ಲಿದ್ದಾವನು..

ವಿಮೋಚನೆ

ಸ್ವಾಮಿಯಾದ ಕರ್ತ ಯೇಸು ಕ್ರಿಸ್ತನೇ, ನಮ್ಮ ದೇವರೆ, ನಮ್ಮ ನಿದ್ರೆಯಲ್ಲಿ ವಿಶ್ರಾಂತಿಯನ್ನೂ ನಮ್ಮ ದೇಹಗಳಿಗೆ ತಣಿವನ್ನೂ ನಮ್ಮ ಆತ್ಮಗಳಿಗೆ ಶುದ್ಧತೆಯನ್ನೂ ದಯಪಾಲಿಸು. ಪಾಪದ ಕತ್ತಲೆಯ ಬೃಹತ್ ಗಾಢತೆಯಿಂದ ನಮ್ಮನ್ನು ಕಾಪಾಡು. ಹವ್ಯಾಸಗಳ ಚಲನೆಯನ್ನು ಶಮನಗೊಳಿಸು; ದೇಹದ ಕೆಚ್ಚನ್ನು ಆರಿಸಿಹಾಕು. ದೇಹದ ಒದ್ದಾಟವನ್ನು ನಿಷ್ಪ್ರಯೋಜಕವಾಗಿಸು; ಜಾಗೃತ ಮನಸ್ಸನ್ನೂ ವಿನಮ್ರ ಚಿತ್ತವನ್ನೂ ಸದ್ಗುಣಗಳಿಂದ ಕೂಡಿದ ನಡೆ-ನುಡಿಗಳನ್ನುೂ ಕಲಂಕವಿಲ್ಲದ ಹಾಸಿಗೆಯನ್ನೂ ಶುದ್ಧವಾದ ಮಲಗುವ ಸ್ಥಳವನ್ನೂ ನಮಗೆ ಕರುಣಿಸು.

ರಾತ್ರಿ ಸ್ತೋತ್ರಗಳಿಗೂ ಪ್ರಭಾತದಲ್ಲಿ ಕೀರ್ತನೆಗಳಿಗೂ ನಮ್ಮನ್ನು ಎಬ್ಬಿಸು; ನಿನ್ನ ಆಜ್ಞೆಗಳಲ್ಲಿ ಸ್ಥಿರರಾಗಿರಲು ಮತ್ತು ಯಾವಾಗಲೂ ನಮ್ಮೊಳಗೆ ನಿನ್ನ ತೀರ್ಪುಗಳ ಸ್ಮರಣೆಯನ್ನು ಕಾಯ್ದುಕொள்ளಲು ನಮಗೆ ದಯಪಾಲಿಸು; ಇಡೀ ರಾತ್ರಿ ನಿನ್ನ ಪರಿಶುದ್ಧ ನಾಮವನ್ನು—ಮಹಿಮೆ ಮತ್ತು ಪ್ರಭೆಯಿಂದ ತುಂಬಿರುವುದನ್ನು—ಕೀರ್ತಿಸಲು ಕೃಪೆಮಾಡು—ನಿನ್ನ ಒಳ್ಳೆಯ ಪಿತೃ ಮತ್ತು ಜೀವಪ್ರದಾತ ಪವಿತ್ರಾತ್ಮನೊಡನೆ—ಈಗಲೂ ಸದಾಕಾಲವೂ ಯುಗಯುಗಾಂತರಗಳವರೆಗೆ. ಆಮೆನ್.

ಪ್ರತಿ ಸಮಯದ ಕೊನೆಯಲ್ಲಿ ಸಲ್ಲಿಸುವ ವಿನಂತಿ ಪ್ರಾರ್ಥನೆ

ದೇವರೇ, ನಮ್ಮ ಮೇಲೆ ಕರುಣೆ ತೋರು; ಮತ್ತೆ ಕರುಣೆ ತೋರು. ಸ್ವರ್ಗದಲ್ಲಿಯೂ ಭೂಮಿಯಲ್ಲಿಯೂ ಪ್ರತೀ ಕಾಲದಲ್ಲಿಯೂ ಪ್ರತಿ ಕ್ಷಣದಲ್ಲಿ ಆರಾಧಿಸಲ್ಪಟ್ಟು ಕೀರ್ತಿಸಲ್ಪಡುವ ನಮ್ಮ ಕ್ರಿಸ್ತನಾದ ಒಳ್ಳೆಯ ದೇವರೇ—ದೀರ್ಘಶಾಂತಿಯುಳ್ಳವನು, ದಯೆಯಲ್ಲಿ ಶ್ರೀಮಂತನಾದವನು, ಅನೇಕ ಕರುಣೆಗಳವನಾದವನು—ಧರ್ಮಿಗಳನ್ನು ಪ್ರೀತಿಸುವವನು, ಪಾಪಿಗಳನ್ನು ಕರುಣಿಸುವವನು—ಅದರಲ್ಲಿಯೂ ಮೊದಲು ನಾನೇ—ಪಾಪಿಯ ಸಾವು ಬಯಸದವನು, ಅವನು ತಿರುಗಿ ಜೀವಿಸುವದನ್ನು ಬಯಸುವವನು; ಭವಿಷ್ಯದ ಒಳ್ಳೆಯ ವಾಗ್ದಾನಗಳಿಗಾಗಿ ಎಲ್ಲರನ್ನೂ ರಕ್ಷಣೆಗೆ ಕರೆಯುವವನು.

ಕರ್ತನೇ, ಈ ಕ್ಷಣದಲ್ಲಿ ಮತ್ತು ಪ್ರತೀ ಕ್ಷಣದಲ್ಲಿಯೂ ನಮ್ಮ ಬೇಡಿಕೆಗಳನ್ನು ಸ್ವೀಕರಿಸು; ನಮ್ಮ ಜೀವನವನ್ನು ಸುಲಭಮಾಡು; ನಿನ್ನ ಆಜ್ಞೆಗಳನ್ನು ನೆರವೇರಿಸುವದಕ್ಕೆ ನಮಗೆ ದಾರಿ ತೋರು; ನಮ್ಮ ಆತ್ಮಗಳನ್ನು ಪರಿಶುದ್ಧಗೊಳಿಸು; ನಮ್ಮ ದೇಹಗಳನ್ನು ಶುದ್ಧಗೊಳಿಸು; ನಮ್ಮ ಆಲೋಚನೆಗಳನ್ನು ನಿಭಾಯಿಸು; ನಮ್ಮ ಉದ್ದೇಶಗಳನ್ನು ಶುದ್ಧಗೊಳಿಸು; ನಮ್ಮ ರೋಗಿಗಳನ್ನು ಗುಣಪಡಿಸು; ನಮ್ಮ ಪಾಪಗಳನ್ನು ಕ್ಷಮಿಸು; ಎಲ್ಲ ಕೆಟ್ಟ ದುಃಖದಿಂದಲೂ ಮತ್ತು ಹೃದಯವ್ಯಥೆಯಿಂದಲೂ ನಮ್ಮನ್ನು ಬಿಡಿಸು; ನಿನ್ನ ಪವಿತ್ರ ದೂತರಿಗಿಂದ ನಮ್ಮನ್ನು ಸುತ್ತುವರಿಸು, ಹೀಗಾಗಿ ಅವರ ಪಾಳೆಯದಲ್ಲಿ ನಾವು ಕಾಪಾಡಲ್ಪಟ್ಟವರಾಗಿಯೂ ದಾರಿತೋರಿಸಲ್ಪಟ್ಟವರಾಗಿಯೂ ಇರುತ್ತೇವೆ, ಮತ್ತು ವಿಶ್ವಾಸದ ಏಕತೆಗೆ ಹಾಗೂ ನಿನ್ನ ಅಗ್ರಾಹ್ಯವಾಗಿಯೂ ಅಮಿತಿ ಆಗಿಯೂ ಇರುವ ಮಹಿಮೆಯ ತಿಳುವಳಿಕೆಗೆ ತಲುಪುತ್ತೇವೆ; ಯಾಕಂದರೆ ನೀನು ಯುಗಯುಗಾಂತರಗಳವರೆಗೆ ಧನ್ಯನು. ಆಮೆನ್.

ದೇವರೇ, ಕೃತಜ್ಞತೆಯಿಂದ ಹೀಗೆ ಹೇಳುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿಸು: ನಮ್ಮ ತಂದೆ ಸ್ವರ್ಗದಲ್ಲಿದ್ದಾವನು...

ಪ್ರತಿ ಗಂಟೆಯ ಸಮಾಪ್ತಿ